ಕನಕಧಾರಾ ಸ್ತೋತ್ರಂ ಹಾಗೂ ದಕ್ಷಿಣಾಮೂರ್ತಿ ಸ್ತೋತ್ರಂ: ಇವೆರಡೂ ೮ನೇ ಶತಮಾನದಲ್ಲಿ ಶ್ರೀ ಶ್ರೀ ಆದಿ ಶಂಕರಾಚಾರ್ಯರು ರಚಿಸಿದ ಮಹತ್ವದ ಪ್ರಾರ್ಥನಾಶ್ಲೋಕಗಳಾಗಿವೆ. ಭಕ್ತಾದಿಗಳು ಸಂಪತ್ತು ಮತ್ತು ಸಕಲ ಶ್ರೇಯೋಭಿವೃದ್ಧಿಗಾಗಿ ಬೇಡಿಕೊಳ್ಳಲು ಉಪಯುಕ್ತ ಕೃತಿಗಳಾಗಿವೆ.
ಈ ಪುಸ್ತಕದಲ್ಲಿ, ಲೇಖಕರು ಅದೇ ಪದ್ಯಗಳನ್ನು ಕನ್ನಡ ಕಾವ್ಯ ರೂಪದಲ್ಲಿ ರಚಿಸಿ ಮೂಲ ಸಂಸ್ಕೃತ ಶ್ಲೋಕಗಳ ಒಟ್ಟಿಗೆ ನೀಡಿದ್ದಾರೆ. ಕನ್ನಡ ಭಾಷೆ ಅರಿತವರಿಗೆ, ಸಂಸ್ಕೃತ ಶ್ಲೋಕಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಸುಲಭವಾಗಿ ಓದಲು ಸಹಾ ಉಪಯುಕ್ತವಾಗಿದೆ.
ಪರಿಷ್ಕರಿಸಲಾಗಿದೆ, "ಭಜಗೋವಿಂದಂ" ಸಹಾ ಸೇರಿಸಲಾಗಿದೆ: ಮೇ ೨೦೨೪
Sorry we are currently not available in your region. Alternatively you can purchase from our partners
Sorry we are currently not available in your region. Alternatively you can purchase from our partners